You cannot believe in God until you believe in yourself.
ವಿವೇಕಾನಂದ ವಸತಿನಿಲಯ ದೀಪಾಲಂಕೃತವಾದ – ತುಳಸಿ ಪೂಜೆ ಭಾರತೀಯ ಸಂಸ್ಕೃತಿಯು ಇಲ್ಲದಾಗುತ್ತಿರುವ ಈ ಕಾಲಘಟ್ಟದಲ್ಲಿ ಭಾರತದ ಸಂಸ್ಕೃತಿಯ ಮುಖ್ಯ ಅಂಶವನ್ನು ಮುಂದಿಟ್ಟುಕೊಂಡು ವಿವೇಕಾನಂದ ವಸತಿ ನಿಲಯದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಂದ ದೀಪಾಲಂಕೃತವಾದ ತುಳಸಿ ಪೂಜೆಯನ್ನು ಅತ್ಯುನ್ನತ ರೀತಿಯಲ್ಲಿ ನಡೆಸಲಾಯಿತು.ತುಳಸಿ ಪೂಜೆಯ ಅಂಗವಾಗಿ ಮುಂಜಾನೆ ವಸತಿ ನಿಲಯಗಳಲ್ಲಿ ಗಣಪತಿ ಹವನವು ನಡೆಯಿತು.ಈ ಕಾರ್ಯಕ್ರಮದಲ್ಲಿ ನಮ್ಮ ವಸತಿ ನಿಲಯದ ಅಧ್ಯಕ್ಷರಾದ ರಮೇಶ್ ಪ್ರಭು ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ಅಚ್ಚುತ್ ನಾಯಕ್ ಇವರು ಉಪಸ್ಥಿತರಿದ್ದರು. ಒಗ್ಗಟ್ಟಿನ ಮಹತ್ವವನ್ನು ವ್ಯಕ್ತಪಡಿಸಿಕೊಂಡು ವಸತಿ […]